ಟಿ.ಎಸ್. ಅಬ್ದುಲ್ಲಾರಿಗೆ ಸನ್ಮಾನ

Update: 2017-10-18 08:31 GMT

ಮಂಗಳೂರು, ಅ.18: ರಾಜ್ಯ ಸರಕಾರದ ಆಹಾರ ಇಲಾಖೆಯ ಜಾಗೃತ ಸಮಿತಿಯ ನಿರ್ದೇಶಕರಾಗಿ ನೇಮಕಗೊಂಡ ಹಾಜಿ ಟಿ.ಎಸ್. ಅಬ್ದುಲ್ಲಾ ಅವರನ್ನು ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಇತ್ತೀಚೆಗೆ ಸನ್ಮಾನಿಸಲಾಯಿತು.

ಈ ಸಂದರ್ಭ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್, ಉಪಾಧ್ಯಕ್ಷ ಹಾಜಿ ಸಿ. ಮುಹಮ್ಮದ್, ಹಾಜಿ ಇಬ್ರಾಹೀಂ ೋಡಿಜಾಲ್, ಇಮ್ತಿಯಾಝ್ ಕಾರ್ಕಳ, ಹಾಜಿ ಬಾಷಾ ತಂಙಳ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News