​ದಲಿತ ಹಕ್ಕುಗಳ ಸಮಿತಿ ಖಂಡನೆ

Update: 2017-10-20 11:48 GMT

ಮಂಗಳೂರು, ಅ.20: ನಗರದ ಒಳಚರಂಡಿಯ ಗುಂಡಿಗೆ ಪೌರ ಕಾರ್ಮಿಕರನ್ನು ಇಳಿಸಿ ತ್ಯಾಜ್ಯ ನೀರನ್ನು ಹೊರಗೆ ಚೆಲ್ಲುವ ಕೆಲಸ ಮಾಡಿಸುತ್ತಿರುವ ಮನಪಾ ಜನಪ್ರತಿನಿಧಿಗಳು ಸರಕಾರಿ ಅಧಿಕಾರಿಗಳ ಕ್ರಮಕ್ಕೆ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷ ತಿಮ್ಮಯ್ಯ ಕೊಂಚಾಡಿ ಮತ್ತು ಕಾರ್ಯದರ್ಶಿ ಗಿರಿಜಾ ಮೂಡುಬಿದಿರೆ ಖಂಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News