×
Ad

ಧರ್ಮಸ್ಥಳದ ಭಕ್ತರ ಗಮನಕ್ಕೆ

Update: 2017-10-25 23:32 IST

ಬೆಳ್ತಂಗಡಿ, ಅ. 25:  ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅ. 29ರಂದು ಶ್ರೀ ಕ್ಷೇತ್ರಕ್ಕೆ ಆಗಮಿಸುತ್ತಿದ್ದು, ಅವರ ಭದ್ರತಾ ದೃಷ್ಟಿಯಿಂದ ಅ. 28ರ ಮಧ್ಯಾಹ್ನ 2 ಗಂಟೆಯಿಂದ ಅ.29ರ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕ ಭಕ್ತಾದಿಗಳಿಗೆ  ದರ್ಶನ ಪಡೆಯಲು ನಿರ್ಬಂಧಿಸಲಾಗಿದೆ.

ಭಕ್ತಾದಿಗಳು ಸಹಕರಿಸಬೇಕಾಗಿ ಆಡಳಿತ ಮಂಡಳಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News