×
Ad

ಗಾಂಜಾ ಸೇವನೆ: ಓರ್ವ ವಶಕ್ಕೆ

Update: 2017-10-27 23:17 IST

ಮಣಿಪಾಲ, ಅ.27: ರಾಜೀವನಗರ ರಿಕ್ಷಾ ನಿಲ್ದಾಣದ ಬಳಿ ಅ.26ರಂದು ಮಧ್ಯಾಹ್ನ ವೇಳೆ ಗಾಂಜಾ ಸೇವನೆ ಮಾಡುತ್ತಿದ್ದ ಪ್ರಗತಿನಗರದ ನಿವಾಸಿ ಅಜಿತ್ ಸುಬ್ಬು(23) ಎಂಬಾತನನ್ನು ಉಡುಪಿ ಡಿಸಿಐಬಿ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News