×
Ad

ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ: ಇಬ್ಬರ ಅಮಾನತು

Update: 2017-11-02 20:54 IST

ಮಂಗಳೂರು, ನ. 2: ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ನಿರ್ಲಕ್ಷ್ಯ ವಹಿಸಿದ ಇಬ್ಬರು ಸರಕಾರಿ ನೌಕರರನ್ನು ಅಮಾನತುಗೊಳಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಓರ್ವ ಗ್ರಾಮಕರಣಿಕ ಹಾಗೂ ಮಂಗಳೂರು ತಾಲೂಕಿನ ಓರ್ವ ಕೃಷಿ ಸಹಾಯಕರು ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಮಾನತುಗೊಳಿಸಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News