ಧೋನಿ ಯುವ ಆಟಗಾರರಿಗೆ ಅವಕಾಶ ನೀಡಲಿ: ಲಕ್ಷ್ಮಣ್

Update: 2017-11-06 18:42 GMT

ಟ್ವೆಂಟ-20 ಕ್ರಿಕೆಟ್‌ನಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಯುವ ಆಟಗಾರರಿಗೆ ಅವಕಾಶ ಬಿಟ್ಟುಕೊಡಲಿ. ಇದರಿಂದಾಗಿ ಯುವ ಆಟಗಾರರಿಗೆ  ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡಲು ಹೆಚ್ಚಿನ ಆತ್ಮವಿಶ್ವಾಸವನ್ನು ಗಳಿಸಲು ಸಾಧ್ಯವಾಗುತ್ತದೆ. ಅವರು ಏಕದಿನ ಕ್ರಿಕೆಟ್‌ನಲ್ಲಿ ಮುಂದುವರಿಯಲಿ. ಏಕದಿನ ಕ್ರಿಕೆಟ್‌ನಲ್ಲಿ ಅವರೊಬ್ಬ ಪ್ರಮುಖ ಆಟಗಾರರಾಗಿದ್ದಾರೆ’’ ಎಂದು ಟೀಮ್ ಇಂಡಿಯಾದ ಮಾಜಿ ಕಲಾತ್ಮಕ ಆಟಗಾರ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News