ಅಂತಿಮ ಟ್ವೆಂಟಿ-20 ಪಂದ್ಯಕ್ಕೆ ವರುಣನ ಅಡ್ಡಿ

Update: 2017-11-07 13:36 GMT

ತಿರುವನಂತಪುರ, ನ.7: ಭಾರತ ಮತ್ತು ನ್ಯೂಝಿಲೆಂಡ್ ತಂಡಗಳ ನಡುವಿನ ಮೂರನೆ ಹಾಗೂ ಅಂತಿಮ ಟ್ವೆಂಟಿ-20 ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ.

 ಮಳೆಯಿಂದಾಗಿ ಪಂದ್ಯ ತಡವಾಗಿ ಆರಂಭವಾಗುವ ನಿರೀಕ್ಷೆ ಇದೆ. ನಾಣ್ಯ ಚಿಮ್ಮುವಿಕೆ ಇನ್ನೂ ನಡೆದಿಲ್ಲ. ಉಭಯ ತಂಡಗಳು ಸರಣಿಯಲ್ಲಿ ತಲಾ 1 ಪಂದ್ಯಗಳಲ್ಲಿ ಜಯ ಗಳಿಸಿದೆ. ಸರಣಿ ಗೆಲುವಿಗೆ ಈ ಪಂದ್ಯ ನಿರ್ಣಾಯಕವಾಗಿದೆ.

 ,,,,,,,,,,,,,,,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News