ಇಂಡಿಯನ್ ರೋಡ್ಸ್ ಕಾಂಗ್ರೆಸ್(ಐಆರ್‌ಸಿ)ನ 78ನೆ ವಾರ್ಷಿಕ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Update: 2017-11-07 16:35 GMT

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ನವೆಂಬರ್ 2ರಿಂದ 6 ರವರೆಗೆ ನಡೆದ ಇಂಡಿಯನ್ ರೋಡ್ಸ್ ಕಾಂಗ್ರೆಸ್(ಐಆರ್‌ಸಿ)ನ 78ನೆ ವಾರ್ಷಿಕ ಅಧಿವೇಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಅಶ್ವತ್‌ನಾರಾಯಣಗೌಡ ಮತ್ತು ಕೆಆರ್‌ಡಿಸಿಎಲ್‌ನ ಚೀಫ್ ಇಂಜಿನಿಯರ್ ಟಿ.ಡಿ.ನಂಜುಂಡಪ್ಪ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor