ನೋಟು ನಿಷೇಧ: ಕರಾಳ ದಿನಾಚರಣೆ..!

Update: 2017-11-08 18:27 GMT

ಕೆಪಿಸಿಸಿ ಬೆಂಗಳೂರಿನಲ್ಲಿ ಬುಧವಾರ ನೋಟು ನಿಷೇಧದ ವಿರುದ್ಧ ಆಯೋಜಿಸಿದ್ದ ‘ಭಾರತ ನರಳುತ್ತಿದೆ’ ಕರಾಳ ದಿನಾಚರಣೆಯಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಸಚಿವರಾದ ದಿನೇಶ್ ಗುಂಡುರಾವ್, ರಾಮಲಿಂಗಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor