ಎಸ್‌ಸಿಡಿಸಿಸಿ ಬ್ಯಾಂಕಿಗೆ ಸರಕಾರದಿಂದ ರೂ.99.23ಕೋಟಿ ಬಿಡುಗಡೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

Update: 2017-11-09 14:38 GMT

ಮಂಗಳೂರು, ನ. 9: ರಾಜ್ಯ ಸರಕಾರ 50,000 ರೂ. ವರೆಗಿನ ಬೆಳೆ ಸಾಲ ಮನ್ನಾ ಯೋಜನೆ-2017ರಡಿ ಎಸ್‌ಸಿಡಿಸಿಸಿ ಬ್ಯಾಂಕಿಗೆ ರೂ.99.23 ಕೋಟಿ ಬಿಡುಗಡೆ ಮಾಡಿದೆ ಎಂದು ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

 ಬ್ಯಾಂಕಿಗೆ 2017ರ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಿಗೆ ಸಂಬಂಧಿಸಿದಂತೆ ರೂ.101.56ಕೋಟಿ ಬಿಲ್. ಸಲ್ಲಿಸಿರುವ ಈ ಪೈಕಿ ರಾಜ್ಯ ಸರಕಾರ ರೂ.99.23 ಕೋಟಿಯನ್ನು ಬಿಡುಗಡೆ ಮಾಡಿದೆ ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News