ಭಡ್ತಿ ಮೀಸಲಾತಿಗಾಗಿ ಬೃಹತ್ ರ‍್ಯಾಲಿ...

Update: 2017-11-10 18:23 GMT

ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಿಂದ ಅರಮನೆ ಮೈದಾನದವರೆಗೂ ಬೃಹತ್ ರ‍್ಯಾಲಿ ನಡೆಸಿ ಭಡ್ತಿ ಮೀಸಲಾತಿ ಆದೇಶಕ್ಕೆ ಸಂಬಂಧಿಸಿದಂತೆ ಮುಂದಿನ ಅಧಿವೇಶನದಲ್ಲಿ ಸುಗ್ರೀವಾಜ್ಞೆ ಹೊರಡಿಸಬಾರದು, ಆದೇಶವನ್ನು ಕೂಡಲೇ ಜಾರಿ ಮಾಡಬೇಕು ಒತ್ತಾಯಿಸಿ ಹಿಂದುಳಿದ, ಅಲ್ಪಸಂಖ್ಯಾತ, ಸಾಮಾನ್ಯ ವರ್ಗ(ಅಹಿಂಸಾ)ದ ಸರಕಾರಿ ನೌಕರರ ಒಕ್ಕೂಟ ನಗರದಲ್ಲಿ ಬೃಹತ್ ರ‍್ಯಾಲಿ ನಡೆಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor