ಟಿಪ್ಪು ಜಯಂತಿ..
Update: 2017-11-10 18:24 GMT
ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರಿನ ವಿಧಾನಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಸ್ಪೀಕರ್ ಕೆ.ಬಿ. ಕೋಳಿವಾಡ, ಸಚಿವರಾದ ರಾಮಲಿಂಗಾ ರೆಡ್ಡಿ, ಉಮಾಶ್ರೀ, ರೋಷನ್ ಬೇಗ್ ಮತ್ತಿತರರು ಉಪಸ್ಥಿತರಿದ್ದರು.