ಕಬ್ಬಿನಾಲೆ ರಂಗಯ್ಯ ಹೆಬ್ಬಾರ್

Update: 2017-11-12 13:53 GMT

ಉಡುಪಿ, ನ.12: ಕಬ್ಬಿನಾಲೆ ರಂಗಯ್ಯ ಹೆಬ್ಬಾರ್ (89) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನರಾದರು. ಸುಮಾರು 35 ವರ್ಷಗಳ ಕಾಲ ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ಪರಿಚಾರಕರಾಗಿ ಸೇವೆ ಸಲ್ಲಿಸಿದ್ದರು.

ಮೃವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ