​ನ.15ರಂದು ನೀರು ವಿತರಣೆ ಇಲ್ಲ

Update: 2017-11-14 13:43 GMT

 ಮಂಗಳೂರು, ನ.14: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಎಲ್‌ಎಲ್‌ಪಿಎಸ್ - 18 ಎಂ.ಜಿ.ಡಿ. ಸ್ಥಾವರದಲ್ಲಿ ತುರ್ತು ನಿರ್ವಹಣಾ ಕಾರ್ಯವಿರುವುದರಿಂದ ನ.15ರಂದು ಬೆಳಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ನಗರದ ಭಾಗಶ: ಪ್ರದೇಶ ಹಾಗೂ ಕೋಡಿಕಲ್, ಕೊಟ್ಟಾರ ಜಲ್ಲಿಗುಡ್ಡ, ಕೂಳೂರು, ಪಣಂಬೂರು ಹಾಗೂ ಸುರತ್ಕಲ್, ಕಾಟಿಪಳ್ಳ ಪ್ರದೇಶಗಳಲ್ಲಿ ನೀರು ವಿತರಣೆಯಲ್ಲಿ ಅಡಚಣೆ ಉಂಟಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News