ಐಎಎಸ್ ಅಧಿಕಾರಿ ವರ್ಗಾವಣೆ

Update: 2017-11-23 14:30 GMT

ಬೆಂಗಳೂರು, ನ.23: ಸಕಾಲ ಯೋಜನೆಯ ಹೆಚ್ಚುವರಿ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಸಿ.ಪಿ.ಶೈಲಜಾರನ್ನು ಕಂದಾಯ ಇಲಾಖೆಯ ಉಪ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News