ಸಾಹಿತ್ಯ ಜಾತ್ರೆಗೆ ಸಂಭ್ರಮದ ತೆರೆ...

Update: 2017-11-26 18:13 GMT

ಸಾಂಸ್ಕೃತಿಕ ನಗರಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದ ಅಕ್ಷರ ಜಾತ್ರೆಯಲ್ಲಿ ಸರಕಾರಿ ಶಾಲೆಗಳ ಸಬಲೀಕರಣ ಸೇರಿದಂತೆ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಎಳೆಯಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor