ಪ್ರತಿಭಟನೆಗೆ ತಡೆ...

Update: 2017-11-27 18:20 GMT

ಗುವಾಹಟಿಯ ಆಮ್ಚಾಂಗ್ ವನ್ಯಜೀವಿಧಾಮದಲ್ಲಿ ಸೋಮವಾರ ಅತಿಕ್ರಮಣ ತೆರವು ಕಾರ್ಯಾಚರಣೆ ವೇಳೆ ಪ್ರತಿಭಟಿಸಿದ ಜನರ ಗುಂಪನ್ನು ಚದುರಿಸಲು ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor