ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಪ್ರಕರಣ : ದಿನಪತ್ರಿಕೆ ಪತ್ರಕರ್ತನ ವಿಚಾರಣೆ

Update: 2017-12-11 14:36 GMT

ವಿಜಯಪುರ, ಡಿ.11: ‘ಹಾಯ್ ಬೆಂಗಳೂರ್’ ವಾರ ಪತ್ರಿಕೆಯ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಪ್ರಕರಣ ಸಂಬಂಧ ದಿನಪತ್ರಿಕೆಯೊಂದರ ಪತ್ರಕರ್ತ ಟಿ.ಕೆ.ಮಲಗೊಂಡ ಎಂಬುವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದರು.

ಸೋಮವಾರ ವಿಜಯಪುರದ ಖಾಸಗಿ ಹೊಟೇಲ್‌ಗೆ ಟಿ.ಕೆ.ಮಲಗೊಂಡ ಅವರನ್ನು ಕರೆಸಿಕೊಂಡ ಸಿಸಿಬಿ ಪೊಲೀಸರು, ಸತತ ಐದು ಗಂಟೆಗಳಿಗೂ ಹೆಚ್ಚು ಕಾಲ ಅವರನ್ನು ವಿಚಾರಣೆಗೊಳಡಿಸಿದರು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News