ಯುವತಿ ನಾಪತ್ತೆ

Update: 2017-12-13 16:33 GMT

ಶಂಕರನಾರಾಯಣ, ಡಿ.13: ಬಾಂಡ್ಯದ ಕೊಡ್ಲಾಡಿ ಚೇಣ್‌ಕೊಡ್ಲು ನಿವಾಸಿ ನಾರಾಯಣ ಆಚಾರ್ಯ ಎಂಬವರ ಪುತ್ರಿ ದಿವ್ಯಾ(23) ಇಂದು ಬೆಳಗ್ಗೆ ಮನೆಯಿಂದ ಹೊರಗೆ ಹೋದವಳು ಹಿಂದಿರುಗಿ ಬಾರದೇ ನಾಪತ್ತೆಯಾಗಿ ರುವುದಾಗಿ ತಂದೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News