×
Ad

‘ತುಳುನಾಡ ಉತ್ಸವ’

Update: 2017-12-17 23:51 IST

ಬೆಂಗಳೂರಿನ ವಿಜಯನಗರದಲ್ಲಿರುವ ಬಂಟರ ಸಂಘದಲ್ಲಿ ತುಳುಕೂಟ ಬೆಂಗಳೂರು ಆಶ್ರಯದಲ್ಲಿ ರವಿವಾರ ಆಯೋಜಿಸಲಾದ ‘ತುಳುನಾಡ ಉತ್ಸವ ಮತ್ತು ತುಳು ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ 2017’ರ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ವಜೂಭಾ ವಾಲಾ, ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ, ಸಚಿವ ಎಂ.ಕೃಷ್ಣಪ್ಪ ಹಾಗೂ ಇತರರು ಪಾಲ್ಗೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor