ಮಾಜಿ ಡಿಸಿಎಂ ಆರ್. ಅಶೋಕ್ ತಲೆಗೆ ಪೆಟ್ಟು

Update: 2017-12-27 09:28 GMT

ಬೆಂಗಳೂರು, ಡಿ.27: ಮಹದಾಯಿ ವಿಚಾರದಲ್ಲಿ ಕೆಪಿಸಿಸಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆಯುವ ವೇಳೆ ಮಾಜಿ ಡಿಸಿಎಂ ಆರ್. ಅಶೋಕ್ ತಲೆಗೆ ಪೆಟ್ಟಾಗಿದೆ.

ಅಶೋಕ್ ಅವರ ತಲೆಗೆ ಬ್ಯಾರಿಕೇಡ್ ತಗಲಿದೆ ಎಂದು ತಿಳಿದು ಬಂದಿದೆ. ಅಶೋಕ್ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News