ಬೆಂಗಳೂರು: ಕೆಪಿಸಿಸಿ ಕಾರ್ಯದರ್ಶಿಯಾಗಿ ಟಿ.ಎಂ.ಶಾಹಿದ್ ನೇಮಕ
Update: 2017-12-30 19:55 IST
ಬೆಂಗಳೂರು, ಡಿ.30: ರಾಜ್ಯ ಯುವ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೇಂದ್ರ ನಾರು ಮಂಡಳಿಯ ಮಾಜಿ ಸದಸ್ಯ ಟಿ.ಎಂ.ಶಾಹಿದ್ರನ್ನು ಕೆಪಿಸಿಸಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು, ಡಿ.30: ರಾಜ್ಯ ಯುವ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೇಂದ್ರ ನಾರು ಮಂಡಳಿಯ ಮಾಜಿ ಸದಸ್ಯ ಟಿ.ಎಂ.ಶಾಹಿದ್ರನ್ನು ಕೆಪಿಸಿಸಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.