ಸಿಎಂ ಸಿದ್ದರಾಮಯ್ಯ 'ವರ್ಷದ ವ್ಯಕ್ತಿ'!!

Update: 2017-12-31 18:24 GMT

ಬೆಂಗಳೂರು ಪ್ರೆಸ್‌ಕ್ಲಬ್ ರವಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 'ವರ್ಷದ ವ್ಯಕ್ತಿ' ಪ್ರಶಸ್ತಿ ನೀಡಿ ಗೌರವಿಸಿದರು. ನಟ ಪ್ರಕಾಶ್ ರೈ ಹಾಗೂ ಇತರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor