ರಾಘವೇಂದ್ರ ಆಚಾರ್ಯ

Update: 2018-01-05 18:06 GMT

ಮಂಗಳೂರು, ಜ. 5: ಜಲಕದಕಟ್ಟೆ ನಿವಾಸಿ ರಾಘವೇಂದ್ರ ಆಚಾರ್ಯ (86) ಅಲ್ಪ ಕಾಲದ ಅಸೌಖ್ಯದಿಂದ ಜ. 5ರಂದು ಬೆಳಗ್ಗೆ 5.30 ಕ್ಕೆ ಸ್ವಗೃಹದಲ್ಲಿ ನಿಧನ ಹೊಂದಿದರು.

ವೃತ್ತಿಯಲ್ಲಿ ಸ್ವರ್ಣ ಶಿಲ್ಪಿಯಾಗಿದ್ದ ಇವರು ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷ ಹರೀಶ್ ಆಚಾರ್ ಸೇರಿದಂತೆ ಮೂವರು ಪುತ್ರರು ಹಾಗು ಓರ್ವ ಪುತ್ರಿಯನ್ನು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ