ಮೃತ ಬಶೀರ್ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ
Update: 2018-01-07 11:22 IST
ಮಂಗಳೂರು, ಜ.7: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಇಂದು ಮೃತಪಟ್ಟ ಬಶೀರ್ ಕುಟಂಬಕ್ಕೆ ಸರಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ.
ರಾಜ್ಯಸರಕಾರ ಮತ್ತು ಜಿಲ್ಲಾಡಳಿತದಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.