×
Ad

ಮೃತ ಬಶೀರ್ ಕುಟುಂಬಕ್ಕೆ 10 ಲಕ್ಷ ರೂ.ಪರಿಹಾರ

Update: 2018-01-07 11:22 IST

ಮಂಗಳೂರು, ಜ.7: ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಇಂದು ಮೃತಪಟ್ಟ ಬಶೀರ್ ಕುಟಂಬಕ್ಕೆ ಸರಕಾರ 10 ಲಕ್ಷ ರೂ. ಪರಿಹಾರ  ಘೋಷಿಸಿದೆ.

ರಾಜ್ಯಸರಕಾರ ಮತ್ತು ಜಿಲ್ಲಾಡಳಿತದಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News