ಸೌಹಾರ್ದಕ್ಕಾಗಿ ಮಾನವ ಸರಪಳಿ

Update: 2018-01-30 18:44 GMT

    ಮಂಗಳೂರಿನ ನೆಹರೂ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸೌಹಾರ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಾಸಕ ಅಭಯಚಂದ್ರ ಜೈನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು, ವಿಚಾರವಾದಿ ನರೇಂದ್ರ ನಾಯಕ್, ವಂ.ಓನಿಲ್ ಡಿಸೋಜ, ಸೌಹಾರ್ದ ಕರ್ನಾಟಕ ಸಮಿತಿಯ ರಾಜ್ಯ ಸಂಚಾಲಕ ವಿಲ್ಫ್ರೆಡ್ ಡಿ ಸೋಜ, ವಾಸುದೇವ ಬೋಳೂರು,ಸಿಪಿಐ (ಎಂ) ಹಿರಿಯ ಮುಖಂಡ ಕೆ.ಆರ್.ಶ್ರೀಯಾನ್ ಮತ್ತಿತರರು ಭಾಗವಹಿಸಿದ್ದರು. ರಾಜ್ಯಾದ್ಯಂತ ವಿವಿಧೆಡೆ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸಾಹಿತಿಗಳು, ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor