ಭಾರತದ ಸಾಧನೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಕೋಚ್

Update: 2018-01-31 19:04 GMT

ಬೆಂಗಳೂರು, ಜ.31: ನಾಲ್ಕು ರಾಷ್ಟ್ರಗಳ ಹಾಕಿ ಟೂರ್ನಿಯಲ್ಲಿ ಭಾರತದ ಸಾಧನೆಯ ಬಗ್ಗೆ ಕೋಚ್ ಶೋರ್ಡ್ ಮ್ಯಾರಿಜ್ ಸಂತಸ ವ್ಯಕ್ತಪಡಿಸಿದ್ದಾರೆ.

  ಬೆಲ್ಜಿಯಂ ವಿರುದ್ಧ 4 ಪಂದ್ಯಗಳಲ್ಲಿ ಎರಡೂ ಪಂದ್ಯಗಳನ್ನು ಕಳೆದುಕೊಂಡೆವು. ಇನ್ನೆರಡು ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದು, ಮತ್ತೊಂದರಲ್ಲಿ ಡ್ರಾ ಸಾಧಿಸಿದೆವು’’ ಎಂದರು.

ಫೀಲ್ಡ್ ಗೋಲ್ ಮತ್ತು ಪೆನಾಲ್ಟಿ ಕಾರ್ನರ್‌ಗಳಲ್ಲಿ ಮಾಡಿರುವ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 ಚೊಚ್ಚಲ ಪಂದ್ಯವನ್ನಾಡಿದ ಗೋಲ್‌ಕೀಪರ್ ಕೃಷ್ಣ ಪಾಠಕ್, ಮಿಡ್ ಫೀಲ್ಡರ್‌ಗಳಾದ ಸಿಮ್ರಾನ್‌ಜಿತ್ ಸಿಂಗ್ ಹಾಗೂ ವಿವೇಕ್ ಪ್ರಸಾದ್ ಮತ್ತು ಸ್ಟ್ರೈಕರ್ ದಿಲ್‌ಪ್ರೀತ್ ಸಿಂಗ್ ಆಟವನ್ನು ಶ್ಲಾಘಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News