ರುಮಾನಿ

Update: 2018-02-10 17:09 GMT

ಬೆಳ್ತಂಗಡಿ, ಫೆ. 10: ಬಹುಜನ ಸಮಾಜ ಪಕ್ಷದ ತಾಲೂಕು ಅಧ್ಯಕ್ಷ ಸಂಜೀವ ಆರ್ ಅವರ ತಂದೆ ರುಮಾನಿ (75) ಅಲ್ಪ ಕಾಲದ ಅಸೌಖ್ಯದ ಬಳಿಕ ಬೆಳ್ತಂಗಡಿಯ ರೆಂಕೆದಗುತ್ತಿನ ತನ್ನ ಮನೆಯಲ್ಲಿ ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು, ಬಂಧುಬಳವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ