‘ಜನಾಶೀರ್ವಾದ’ಕ್ಕೆ ರಾಹುಲ್ ಚಾಲನೆ

Update: 2018-02-10 18:24 GMT

ಬಳ್ಳಾರಿಯ ಹೊಸಪೇಟೆಯಲ್ಲಿ ಕೆಪಿಸಿಸಿ ಆಯೋಜಿದ್ದ ಜನಾಶೀರ್ವಾದ ಯಾತ್ರೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಿದರು. ಸಿಎಂ ಸಿದ್ದರಾಮಯ್ಯ, ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ಎಂ.ಸಿ.ವೇಣುಗೋಪಾಲ್, ವೀರಪ್ಪ ಮೊಯ್ಲಿ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್.ಪಾಟೀಲ್, ಮಾಜಿ ಸಚಿವ ರಹ್ಮಾನ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor