ರಾಜ್ಯ ಹೈಕೋರ್ಟ್ ಸಿಜೆಯಾಗಿ ನ್ಯಾ.ದಿನೇಶ್ ಮಹೇಶ್ವರಿ
Update: 2018-02-12 18:22 GMT
ಬೆಂಗಳೂರಿನ ರಾಜಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ.ದಿನೇಶ್ ಮಹೇಶ್ವರಿ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು. ರಾಜ್ಯಪಾಲ ವಜೂಭಾಯಿ ವಾಲಾ ಪ್ರತಿಜ್ಞಾ ವಿಧಿ ಬೋಧಿಸಿದರು. ಸಿಎಂ ಸಿದ್ದರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು.