ಕರ್ನಾಟಕ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ಹಿಂಪಡೆದ ಗೋವಾ

Update: 2018-02-13 06:59 GMT

ಹೊಸದಿಲ್ಲಿ, ಫೆ.13: ಮಹದಾಯಿ ನ್ಯಾಯಾಧೀಕರಣದಲ್ಲಿ ಮಹದಾಯಿ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ವಿರುದ್ಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಇಂದು ಹಿಂಪಡೆದಿದೆ.

ಕರ್ನಾಟಕದ ವಿರುದ್ಧ ಸಲ್ಲಿಸಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹಿಂಪಡೆಯಲಾಗಿದೆ ಎಂದು ಗೋವಾ ಪರ ವಕೀಲರು ನ್ಯಾಯಾಧೀಕರಣಕ್ಕೆ ತಿಳಿಸಿದ್ದಾರೆ.

ನಾವು ನ್ಯಾಯಾಂಗ ನಿಂದನೆ ಮಾಡಿಲ್ಲ. ಗೋವಾದ ತಕಾರಾರಿಗೆ  ಆಕ್ಷೇಪ ವ್ಯಕ್ತಪಡಿಸಿದ್ದ ಕರ್ನಾಟಕ ನಾವು ಮಹದಾಯಿ ನದಿ ನೀರನ್ನು ತಿರುವು ಮಾಡುವುದಿಲ್ಲ ಎಂದು ಹೇಳಿತ್ತು.

,,,,

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News