ಶ್ರವಣಬೆಳಗೊಳ: ಛಾಯಾಚಿತ್ರ ಪ್ರದರ್ಶನಕ್ಕೆ ಸಚಿವ ಮಂಜು ಚಾಲನೆ

Update: 2018-02-17 16:13 GMT

ಶ್ರವಣಬೆಳಗೊಳ,ಫೆ.17:  ಜೈನಕಾಶಿ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಅಂಗವಾಗಿ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಚಾಲನೆ ನೀಡಿದರು.

ಬಳಿಕ ಅಧಿಕಾರಿಗಳೊಂದಿಗೆ ಮಳಿಗೆಯಲ್ಲಿ ಇರಿಸಿರುವ ಛಾಯಾಚಿತ್ರಗಳನ್ನು ವೀಕ್ಷಿಸಿ ಇಲಾಖೆಯವರಿಂದ ಎಲ್ಲಾ ಛಾಯಾಚಿತ್ರಗಳ ಐತಿಹಾಸಿಕ ಹಿನ್ನೆಲೆಗಳನ್ನು ಪರಿಚಯಿಸಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News