×
Ad

ಕಾಪು : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Update: 2018-02-19 22:12 IST

ಕಾಪು, ಫೆ.19: ವೈಯಕ್ತಿಕ ಕಾರಣದಿಂದ ಮನನೊಂದ ಕಲ್ಯಾ ದಾರೋಡು ಗುತ್ತುವಿನ ರಘುನಾಥ ಶೆಟ್ಟಿ(60) ಎಂಬವರು ಫೆ.18ರಂದು ಮಧ್ಯಾಹ್ನ ವೇಳೆ ಮನೆಯ ಸಮೀಪದ ಹಾಡಿಯಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News