ಕೇರಳ ಸಿಎಂ ಪಿಣರಾಯಿ ವಿಜಯನ್ ಆಸ್ಪತ್ರೆಗೆ ದಾಖಲು

Update: 2018-03-03 08:13 GMT

ಚೆನ್ನೈ, ಮಾ.3: ಅನಾರೋಗ್ಯದಿಂದ ಬಳಲುತ್ತಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಂಕ್ರಾಮಿಕ ರೋಗಗಳ ತಜ್ಞರನ್ನೊಳಗೊಂಡಿರುವ ವೈದ್ಯರ ತಂಡವೊಂದು ವಿಜಯನ್ ರನ್ನು ಪರಿಶೀಲಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವಾಡಿಕೆಯ ವಾರ್ಷಿಕ ವೈದ್ಯಕೀಯ ತಪಾಸಣೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ನಾಳೆ ಬಿಡುಗಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News