ಕೆಎಸ್ಐಸಿ ನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಚೆಕ್ ವಿತರಣೆ
Update: 2018-03-04 22:20 IST
ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾಪೋರೇಶನ್(ಕೆಎಸ್ಐಸಿ)ನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ಹಾಗೂ ಕಂಪೆನಿಯ ಲಾಭಾಂಶ ರೂ.6.5ಕೋಟಿಯ ಚೆಕ್ ಅನ್ನು ಕೆಎಸ್ಐಸಿ ಅಧ್ಯಕ್ಷ ಎಂ.ಕೆ.ಸೋಮಶೇಖರ್, ಕೆಎಸ್ಐಸಿ ವ್ಯವಸ್ಥಾಪಕ ನಿರ್ದೇಶಕಿ ನೀಲಾ ಮಂಜುನಾಥ್ರವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರವಿವಾರ ನೀಡಿದರು. ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಕೆಎಸ್ಐಸಿ ಆಡಳಿತ ಸದಸ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.