ಲೋಕಸಭೆ ಕಲಾಪ ಮಧ್ಯಾಹ್ನ 12 ಕ್ಕೆ ಮುಂದೂಡಿಕೆ

Update: 2018-03-20 05:46 GMT

ಹೊಸದಿಲ್ಲಿ, ಮಾ.20: ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12  ಕ್ಕೆ ಮುಂದೂಡಲಾಗಿದೆ.

ಬೆಳಗ್ಗೆ ಕಲಾಪ ಆರಂಭಗೊಂಡಾಗ ವಿಪಕ್ಷ ಸದಸ್ಯರು ತೀವ್ರ ಕೋಲಾಹಲವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಮುಂದೂಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News