ಮಂಗಳೂರಿನ ರೊಸಾರಿಯೋ ಚರ್ಚ್ ಗೆ ರಾಹುಲ್ ಗಾಂಧಿ ಭೇಟಿ

Update: 2018-03-20 18:06 GMT

ಮಂಗಳೂರು,ಮಾ.20: ಕರವಾಳಿ ಪ್ರವಾಸದಲ್ಲಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ನಗರದ  ಪಾಂಡೇಶ್ವರದಲ್ಲಿರುವ  ರೊಸಾರಿಯೋ ಚರ್ಚ್ ಗೆ ಭೇಟಿ ನೀಡಿದರು. ಅವರನ್ನು ಮಂಗಳೂರು ಬಿಷಪ್ ಡಾ.ಅಲೋಶಿಯಸ್ ಪೌಲ್ ಡಿಸೋಜ ಬರಮಾಡಿಕೊಂಡರು. 
ಈ ಸಂದರ್ಭ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಹಿತ ಹಲವು  ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News