ಉಳ್ಳಾಲ ದರ್ಗಾಕ್ಕೆ ರಾಹುಲ್ ಗಾಂಧಿ ಭೇಟಿ

Update: 2018-03-20 18:04 GMT

ಮಂಗಳೂರು, ಮಾ.20: ಎಐಸಿಸಿ ಅಧ್ಯಕ್ಷರಾದ ಬಳಿಕ ಪ್ರಪ್ರಥಮ ಬಾರಿಗೆ ಅವಿಭಜಿತ ದ.ಕ.ಜಿಲ್ಲೆಗೆ ಮಂಗಳವಾರ ಆಗಮಿಸಿದ ರಾಹುಲ್ ಗಾಂಧಿ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾಕ್ಕೆ ಸೌಹಾರ್ದ ಭೇಟಿ ನೀಡಿದರು.

ನಂತರ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಈ ಸಂದರ್ಭ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಹಿತ ಹಲವು  ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News