×
Ad

ಬಿಜೆಪಿ ನಾಯಕನ ಕಾರ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ

Update: 2018-03-21 16:36 IST

ಕೊಯಮತ್ತೂರು, ಮಾ.21: ತಮಿಳುನಾಡಿನ ಕೊಯಮತ್ತೂರು ಬಿಜೆಪಿ ಜಿಲ್ಲಾ ಕಾರ್ಯದರ್ಶಿಯ ಕಾರ್ ಮೇಲೆ ದುಷ್ಕರ್ಮಿಗಳು ಪೆಟ್ರೊಲ್ ಬಾಂಬ್ ಎಸೆದಿರುವ ಘಟನೆ ವರದಿಯಾಗಿದೆ.

ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಇ.ವಿ. ರಾಮಸಾಮಿಯವರ ಪ್ರತಿಮೆ ಧ್ವಂಸದ ಒಂದು ದಿನದ ಬಳಿಕ ಈ ಘಟನೆ ಸಂಭವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News