ಬೆಳ್ತಂಗಡಿ : ಶಿಕ್ಷಣಾಧಿಕಾರಿ ಅಮಾನತು

Update: 2018-03-21 18:24 GMT

ಬೆಳ್ತಂಗಡಿ, ಮಾ. 21: ಪಿಯುಸಿ ಪರೀಕ್ಷೆಯಲ್ಲಿ ಕರ್ತವ್ಯಲೋಪವೆಸಗಿದ ಕಾರಣ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್ ಎಂಬವರನ್ನು ಅಮಾನತುಗೊಳಿಸಲಾಗಿದೆ.

ಪ್ರಭಾರ ಶಿಕ್ಷಣಾಧಿಕಾರಿಯಾಗಿ ತಾರಕೇಸರಿ ಅವರನ್ನು ನಿಯೋಜಿಸಲಾಗಿದ್ದು, ಈ ಬಗ್ಗೆ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News