ಮುಖಾಮುಖಿ...

Update: 2018-03-24 18:20 GMT

ಶಿವಮೊಗ್ಗದ ತೀರ್ಥಹಳ್ಳಿ ಸಮೀಪದ ಜಮೀನೊಂದರಲ್ಲಿ ಶನಿವಾರ 13 ಅಡಿ ಉದ್ದ ಕಾಳಿಂಗ ಸರ್ಪ ಕಾಣಿಸಿಕೊಂಡಿತು. ಈ ಬಗ್ಗೆ ಸ್ಥಳಿಯರಿಂದ ಮಾಹಿತಿ ಪಡೆದ ಸ್ನೇಕ್ ಕಿರಣ್ ಕೂಡಲೇ ಸ್ಥಳಕ್ಕಾಗಮಿಸಿ ಹಾವನ್ನು ಹಿಡಿಯುವಲ್ಲಿ ಯಶಸ್ವಿಯಾದರು. ಬಳಿಕ ಅದನ್ನು ಪಕ್ಕದ ಅರಣ್ಯದಲ್ಲಿ ಬಿಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor