×
Ad

ಪುತ್ತೂರು: ಸಂಪ್ಯ ಹೆದ್ದಾರಿಯಲ್ಲಿ ಅಪಘಾತ; ಯುವ ವಕೀಲೆ ಮೃತ್ಯು

Update: 2018-03-31 23:27 IST

ಪುತ್ತೂರು, ಮಾ. 31: ಸಂಪ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಮಹಿಳೆಯೋರ್ವರು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ. 

ಮೃತರನ್ನು ಮಂಗಳೂರಿನ ಯುವ ವಕೀಲೆ ಗಾಯತ್ರಿ ಎಂದು ಗುರುತಿಸಲಾಗಿದೆ.

ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು ಬಸ್ ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. 

ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News