ಶಿವಮೊಗ್ಗದಲ್ಲಿ ರಾಹುಲ್ ರೋಡ್ ಶೋ

Update: 2018-04-03 07:49 GMT

ಶಿವಮೊಗ್ಗ, ಎ.3: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಂಸತ್ ಕ್ಷೇತ್ರವಾದ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ 5ನೇ ಹಂತದ ಜನಾರ್ಶೀವಾದ ಯಾತ್ರೆ ಆರಂಭಿಸಿದ್ದಾರೆ.

ಶಿವಮೊಗ್ಗದಲ್ಲಿಂದು ರೋಡ್ ಶೋ ನಡೆಸಿದ ರಾಹುಲ್ ಅವರಿಗೆ ಜನರು ರಸ್ತೆಯಲ್ಲಿ ನಿಂತು ಭವ್ಯ ಸ್ವಾಗತ ಕೋರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಾಥ್ ನೀಡಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News