×
Ad

ಚಿಕ್ಕಮಗಳೂರು: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ

Update: 2018-04-09 17:45 IST

ಚಿಕ್ಕಮಗಳೂರು,ಎ.09: ಸಿಡಿಲಿನ ಆರ್ಭಟಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಮೂಡಿಗೆರೆ ತಾಲೂಕಿನ ಕಳಸ ನಗರದಲ್ಲಿ ನಡೆದಿದೆ.

ಕಳಸ ಸುತ್ತಮುತ್ತ ಭಾರಿ ಗುಡುಗು-ಸಿಡಿಲಿನೊಂದಿಗೆ ಮಳೆಯಾಗಿದ್ದು, ಈ ವೇಳೆ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸುಮಾರು ಹೊತ್ತು ಸುರಿದ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News