ಮೊಂಬತ್ತಿ ಪ್ರತಿಭಟನೆ...

Update: 2018-04-16 18:13 GMT

ಜಮ್ಮುವಿನ ಕಥುವಾದಲ್ಲಿ ನಡೆದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಮಂಗಳೂರಿನ ವಿವಿಧ ಸಮಾನ ಮನಸ್ಕ ಸಂಘಟನೆಗಳು ಮತ್ತು ನಾಗರಿಕರು ಸೋಮವಾರ ಸಂಜೆ ಮಂಗಳೂರು ನಗರದ ದ.ಕ. ಜಿಲ್ಲಾಧಿಕಾರಿ ಕಚೇರಿಯೆದುರು ಮೊಂಬತ್ತಿ ಹಿಡಿದು ಬೃಹತ್ ಪ್ರತಿಭಟನೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor