×
Ad

ಮಂಗಳೂರು ಪೊಲೀಸ್ ಕಮಿಷನರ್ ವರ್ಗಾವಣೆ

Update: 2018-04-17 21:06 IST

ಮಂಗಳೂರು, ಎ. 17: ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರನ್ನು ವರ್ಗಾಯಿಸಿ ಸರಕಾರ ಆದೇಶಿಸಿದೆ.
ಅವರ ಸ್ಥಾನಕ್ಕೆ ನೂತನ ಪೊಲೀಸ್ ಆಯುಕ್ತರಾಗಿ ಐಜಿಪಿ ಮತ್ತು ಕರ್ನಾಟಕ ಪೊಲೀಸ್ ಅಕಾಡಮಿ ಮೈಸೂರು ಇದರ ನಿರ್ದೇಶಕ ವಿಪುಲ್ ಕುಮಾರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. ಇವರು 1999ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News