ಗುರುಪುರ-ಕೈಕಂಬ: ಕಥುವಾ ಪ್ರಕರಣ ಖಂಡಿಸಿ ಇಂದು ಪ್ರತಿಭಟನಾ ಸಭೆ

Update: 2018-04-20 07:04 GMT

ಗುರುಪುರ, ಎ.20: ಕುಥುವಾದ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ನಡೆಸಿರುವುದನ್ನು ಖಂಡಿಸಿ ಎಸ್ಕೆಎಸ್ಸೆಸೆಫ್ ಕೈಕಂಬ ವಲಯ ಸಮಿತಿಯಿಂದ ಪ್ರತಿಭಟನಾ ಸಭೆಯನ್ನು  ಇಂದು(ಎ.20) ಸಂಜೆ 4ಕ್ಕೆ ಗುರುಪುರ-ಕೈಕಂಬ ಮುಖ್ಯ ಜಂಕ್ಷನ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಪ್ರತಿಭಟನೆಯಲ್ಲಿ ಹುಸೈನ್ ದಾರಿಮಿ ರೆಂಜಲಾಡಿ, ಇಕ್ಬಾಲ್ ಬಾಳಿಲ ಮತ್ತಿತರರು ಗಣ್ಯರು ಭಾಗವಹಿಸಲಿದ್ದಾರೆ ಎಂದು ಅಬ್ದುಲ್ ಸಲಾಂ ಅಡ್ಡೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News