ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ನಾಮಪತ್ರ ಸಲ್ಲಿಕೆ

Update: 2018-04-23 08:04 GMT

ಮಂಗಳೂರು, ಎ. 23: ಭಾರತೀಯ ಜನತಾ ಪಾರ್ಟಿಯ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಸೋಮವಾರ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಮೊದಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ, ಶ್ರೀ ನಾರಾಯಣ ಗುರು ಸ್ವಾಮಿಯವರ ಸನ್ನಿಧಾನದಲ್ಲಿ ಪ್ರಾರ್ಥಿಸಿ, ಪಕ್ಷದ ಹಿರಿಯ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳ ಮೆರವಣಿಗೆಯಲ್ಲಿ ಕುದ್ರೋಳಿಯಿಂದ ಮಣ್ಣಗುಡ್ಡ, ಬಳ್ಳಾಲ್‌ಬಾಗ್‌ ಬಳಿಕ ಮಹಾ ನಗರ ಪಾಲಿಕೆಯ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News