ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ನಾಮಪತ್ರ ಸಲ್ಲಿಕೆ

Update: 2018-04-23 10:58 GMT

ಮಂಗಳೂರು, ಎ. 23: ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ರೈ ಬೋಳಿಯಾರ್ ಸೋಮವಾರ ನಾಮಪತ್ರ ಸಲ್ಲಿಸಿದರು.

ಮಂಗಳೂರು ಕ್ಷೇತ್ರ (ಉಳ್ಳಾಲ)ದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ರೈ ಬೋಳಿಯಾರ್ ಮಂಗಳೂರು ಮಿನಿವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು.

ಕುಂಪಲದಿಂದ ಕಾರ್ಯಕರ್ತರ ಜತೆ ಮೆರವಣಿಗೆಯಲ್ಲಿ ಸಾಗಿದ ಸಂತೋಷ್ ಬಳಿಕ ಮಿನಿವಿಧಾನ ಸೌಧಕ್ಕೆ ಬೆಂಬಲಿಗರೊಂದಿಗೆ ಆಗಮಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News